Lyrics:Sri Gopala Dasaru
ಮುಖ್ಯಕಾರಣ ವಿಷ್ಣು ಸರ್ವೇಶಸಖ್ಯ ಸತ್ವರ ಪೋಷ್ಯ ಸರಸಿಜಾದ್ಯಮರೇಶ||ಪಲ್ಲವಿ||
ತಿಳಿವೆಂಬುವ ನೀನೆ ತಿಳಿದು ತಿಳಿಸುವ ನೀನೆತಿಳಿವ ವಸ್ತುವು ನೀನೆ ತೀರ್ಥಪದನೆತಿಳಿದುದಕೆ ಫಲ ನೀನೆ ತಿಳಿಯಗೊಡದವ ನೀನೆತಿಳಿವ ಸ್ವತಂತ್ರ ನಿನ್ನದು ತಿಳಿಸೊ…
ಅತ್ಯಂತ ಮಧುರವಾಗಿ ಹಾಡಿದ್ದಾರೆ
Home
Feed
Search
Library
Download